23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಫಾ. ಜೋಸ್ ವಲಿಯಪರಂಬಿಲ್ , ಕೆ ಎಸ್ ಎಂ ಸಿ ಎ ನಿರ್ದೇಶಕರು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಷ್ಟಿ ಗಳು, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಜೋಸೆಫ್ ವಿ ಜೆ ಕುಟ್ರಾಪ್ಪಾಡಿ, ಚರ್ಚ್ ನ ಜೋಸ್ ಅಂಚೇರಿ, ಡಾ. ಬೇಬಿ ಮಾತ್ಯು ನೆಲ್ಯಾಡಿಯ ಬಾಲಕೃಷ್ಣ, ಕಡಬದ ಕೃಷ್ಣಯ್ಯ ಶೆಟ್ಟಿ ಜೊತೆಯಲ್ಲಿದ್ದರು.

Related posts

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!