25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಭಟ್ (68 ವರ್ಷ) ಅವರು ಫೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.


ಕೃಷಿಕರಾಗಿದ್ದ ಅವರು ಈ ಹಿಂದೆ ಮೈಸೂರಿನ ಹೋಟೆಲೊಂದರಲ್ಲಿ 40ಕ್ಕೂ ಅಧಿಕ ವರ್ಷ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮ್ಯಾನೇಜರ್ ಅಗಿ ನಿವೃತ್ತಿ ಹೊಂದಿದ್ದರು. ಜನಾನುರಾಗಿಯಾಗಿದ್ದ ಸಂಪತ್ ರಾಜ್ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya
error: Content is protected !!