ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಸಮೀಪದ ಅಂತರ ನಿವಾಸಿ ಸಂಪತ್ ರಾಜ್ ಭಟ್ (68 ವರ್ಷ) ಅವರು ಫೆ.6 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.


ಕೃಷಿಕರಾಗಿದ್ದ ಅವರು ಈ ಹಿಂದೆ ಮೈಸೂರಿನ ಹೋಟೆಲೊಂದರಲ್ಲಿ 40ಕ್ಕೂ ಅಧಿಕ ವರ್ಷ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮ್ಯಾನೇಜರ್ ಅಗಿ ನಿವೃತ್ತಿ ಹೊಂದಿದ್ದರು. ಜನಾನುರಾಗಿಯಾಗಿದ್ದ ಸಂಪತ್ ರಾಜ್ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Leave a Comment

error: Content is protected !!