22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ. ಮತ್ತು ಪದಾಧಿಕಾರಿಗಳು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕರಕುಶಲ ಕೌಶಲ್ಯಗಳ ಮಾಹಿತಿಯನ್ನು ಪಡೆದರು.

ಸಂಸ್ಥೆಯ ಮೇಲ್ವಿಚಾರಕಿ ಹಾಗೂ ಮನಶಾಸ್ತ್ರಜ್ಞ ಶ್ರೀಮತಿ ಮಲ್ಲಿಕಾ ಸುಮಾರು 41 ಎಂಡೋ ಸಂತ್ರಸ್ತರಲ್ಲಿ ಒಳಗೊಂಡಂತೆ, 13 ಜನ ಸೇವಾ ಸಿಬ್ಬಂದಿ, ವಿವಿಧ ವಿಭಾಗಗಳಲ್ಲಿ ಅಂದರೆ ಫಿಜಿಯೋಥೆರಪಿ ,ವಾಕ್ ತರಬೇತಿ, ವಿವಿಧ ಕರಕುಶಲ ಕೌಶಲ್ಯಗಳ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಪ್ರಸಾದ್ ಬಿ.ಎಸ್, ಸದಸ್ಯರಾದ ವಿಜಯ್ ನಿಡಿಗಲ್, ಗುರುಪ್ರಸಾದ್ ಉಜಿರೆ ಉಪಸ್ಥಿತರಿದ್ದರು.

Related posts

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
error: Content is protected !!