22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya
error: Content is protected !!