22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.


ಫೆ.13 ರಂದು ಗಣಪತಿ ಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ಧ್ವಜಾರೋಹಣ, ಬಲಿ ಉತ್ಸವ ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ದೈವದ ಬಲಿ ಉತ್ಸವ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ‌.ಪ್ರತಾಪಸಿಂಹ ನಾಯಕ್

Suddi Udaya
error: Content is protected !!