ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ಇಂದಿನಿಂದ ನಡೆಯಲಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ಮಾಡಲಿದ್ದೇವೆ ಎಂದು ಸಂಸ್ಥೆಯ ಮುಖ್ಯಸ್ಥ ಗಿರಿಯಪ್ಪರವರು ತಿಳಿಸಿದ್ದಾರೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!