September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ, ಹಾಗೂ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya
error: Content is protected !!