23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

ಬೆಳ್ತಂಗಡಿ: ಮೈಸೂರು ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾರ್ವಜನಿಕ, ಆಡಳಿತಾತ್ಮಕ ಹಿತದೃಷ್ಟಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ಉಜಿರೆ ಗ್ರಾಮ ಪಂಚಾಯತ್ ನ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚರವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಮಾಡಲಾಗಿದೆ.
ಉಡುಪಿಯ ಹಾವಂಜೆ ಗ್ರಾಮ ಪಂಚಾಯತ್ ಪಿಡಿಓ ದಿವ್ಯಾರವರು ವೇಣೂರು ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು, ವೇಣೂರಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!