25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!