July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya
error: Content is protected !!