23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya
error: Content is protected !!