September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya
error: Content is protected !!