39.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

ಬೆಳ್ತಂಗಡಿ : ಪುತ್ತೂರು ಸಹಾಯಕ ಆಯುಕ್ತರು ಅಧ್ಯಕ್ಷರಾಗಿವ‌ ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ಅಧಿಕರೇತರ ಸದಸ್ಯರಾಗಿ ನಾಲ್ವರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.


ಬಾಬು ಎ. ಎಮೆ೯ತ್ತೋಡಿ ಕರಂಬಾರು , ಬೊಮ್ಮಣ್ಣ ಗೌಡ ಬಾರಲಿ ಮಠ ಪುದುವೆಟ್ಟು, ಪ್ರದೀಪ್ ಕೆ.,ಸಿ ಕೇವುಡೇಲು ತೋಟತ್ತಾಡಿ, ಇಸ್ಮಾಹಿಲ್ ಕೆ. ಪೆರಿಂಜೆ ಹೊಸಂಗಡಿ ನಾಮನಿರ್ದೇಶನ ಗೊಂಡ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ