23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

ದ ಕ ಜಿಲ್ಲಾ ಪಂಚಾಯತ್ , ತಾ ಪಂ ಬೆಳ್ತಂಗಡಿ, ಸಮಾಜಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಬಳಂಜ
ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಫೆ. 08 ರಂದು ಬಳಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಜರುಗಿತು.


ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಮಾಧವ್ ಜಾಥ ಕೆಕೆ ಚಾಲನೆ ನೀಡಿದರು..


ಪಂಚಾಯತ್ ಉಪಾಧ್ಯಕ್ಷರಾದ ಶಶಿಧರ್ ಶೆಟ್ಟಿ, ಸದಸ್ಯರಾದ ರವೀಂದ್ರ ಅಮೀನ್, ಬೇಬಿ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ಮ್ಯಾನೇಜರ್ ಧನಂಜಯ್, ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸಂಜೀವಿ ಒಕ್ಕೂಟದ ಪದಾಧಿಕಾರಿಗಳು,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಳಂಜ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ತಾಲೂಕು ಐಇಸಿ ಸಂಯೋಜಕಿ ವಿನಿಷ, ಪುನರ್ವಸತಿ ಕಾರ್ಯಕರ್ತೆ, ಗ್ರಂಥಪಾಲಕಿ, ಪಂಚಾಯತ್ ಸಿಬ್ಬಂದಿಗಳು, ಬುದ್ಧ ಬಸವ ಟ್ರಸ್ಟ್ ನ ಚೆನ್ನ ಕೇಶವ ಮುಂತಾದವರು ಭಾಗವಹಿಸಿದ್ದರು. ಸಂವಿಧಾನದ ಪ್ರಸ್ತಾವನೆಯನ್ನು ಸಹಾಯಕ ನಿರ್ದೇಶಕರು ಬೋಧಿಸಿದರು.


ಸಂವಿಧಾನ ಕುರಿತಾದ ಸ್ಪರ್ಧೆಗಳ ವಿಜೇತರಿಗೆ ಅಭಿನಂದಿಸಲಾಯಿತು.
ಸುರತ್ಕಲ್ ಕಲಾ ತಂಡದವರಿಂದ ಸಂವಿಧಾನ ಜಾಗೃತಿ ಗೀತೆ ಮತ್ತು ನಾಟಕಗಳನ್ನು ಪ್ರದರ್ಶಿಸಲಾಯಿತು.
ನಂತರ ಬಳಂಜ ದವರೆಗೆ ಸಂವಿಧಾನ ಜಾಗೃತಿ ಮೆರವಣಿಗೆ ನಡೆಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿ ಅಭಿನಂದಿಸಿದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!