April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!