23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಪಿ. ಎಂ ಸ್ವ ನಿಧಿ ಮತ್ತು ಸ್ವನಿಧಿ ಸೇ ಸಮೃದ್ಧಿ ಯೋಜನೆ ಸಂಯೋಗದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (ಕಣ್ಣಿನ ತಪಾಸಣೆ)ವು ಫೆ.08ರಂದು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಪ.ಪಂ ಮುಖ್ಯಾಧಿಕಾರಿ ರಾಜೇಶ್ ಕೆ. ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರು ನೇತ್ರ ಚಿಕಿತ್ಸಾಲಯ ಡಾ. ವಿಷ್ಣುಪ್ರಸಾದ್ ಶಿಬಿರದಲ್ಲಿ ದೊರೆಯುವಂತಹ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಪ.ಪಂ ಮಾಜಿ ಅಧ್ಯಕ್ಷೆ ಸದಸ್ಯರಾದ ರಜನಿ ಕುಡ್ವ, ಪ.ಪಂ ಸದಸ್ಯೆ ಕು. ಗೌರಿ, ಪ.ಪಂ ಕಿರಿಯ ಅಭಿಯಂತಕರು ಮಹಾವೀರ ಆರಿಗ, ಪ.ಪಂ ಸಮುದಾಯ ಸಂಘಟಕಿ ಮೆಟಿಲ್ಡ ಡಿಕೋಸ್ಟಾ, ಪ.ಪಂ ಸದಸ್ಯ ಜಗದೀಶ್ ಡಿ ಉಪಸ್ಥಿತರಿದ್ದರು.

ಪ.ಪಂ ಸಿಬ್ಬಂದಿ ಸಚಿನ್ ಸಾಲಿಯಾನ್ ನಿರೂಪಿಸಿ ಧನ್ಯವಾದವಿತ್ತರು.

Related posts

ಎಸ್.ಡಿ.ಎಂ ಕಾಲೇಜು ಉಜಿರೆ : “ವಿಜ್ಞಾನ ಸಿಂಚನ -2026” ಅಂತರ್ ಕಾಲೇಜು ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
error: Content is protected !!