25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

ಬೆಳ್ತಂಗಡಿ : ಪುತ್ತೂರು ಸಹಾಯಕ ಆಯುಕ್ತರು ಅಧ್ಯಕ್ಷರಾಗಿವ‌ ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ಅಧಿಕರೇತರ ಸದಸ್ಯರಾಗಿ ನಾಲ್ವರನ್ನು ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.


ಬಾಬು ಎ. ಎಮೆ೯ತ್ತೋಡಿ ಕರಂಬಾರು , ಬೊಮ್ಮಣ್ಣ ಗೌಡ ಬಾರಲಿ ಮಠ ಪುದುವೆಟ್ಟು, ಪ್ರದೀಪ್ ಕೆ.,ಸಿ ಕೇವುಡೇಲು ತೋಟತ್ತಾಡಿ, ಇಸ್ಮಾಹಿಲ್ ಕೆ. ಪೆರಿಂಜೆ ಹೊಸಂಗಡಿ ನಾಮನಿರ್ದೇಶನ ಗೊಂಡ ಸದಸ್ಯರಾಗಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!