23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಣೆ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದು ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಬಿಲ್, ಫೈನಾನ್ಸ್ ಆಫೀಸರ್ ವಂದನಿಯ ಫಾ. ಅಬ್ರಹಾಂ ಪಟ್ಟೀರಿ,ಕೆ ಎಸ್ ಎಂ ಸಿ ಎ- ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ಪ್ರಿನ್ಸ್ ತೋಟ್ಟತಾಡಿ ಮೊದಲಾದವರು ಜೊತೆಯಲ್ಲಿದ್ದರು.

Related posts

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!