September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಣೆ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದು ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಬಿಲ್, ಫೈನಾನ್ಸ್ ಆಫೀಸರ್ ವಂದನಿಯ ಫಾ. ಅಬ್ರಹಾಂ ಪಟ್ಟೀರಿ,ಕೆ ಎಸ್ ಎಂ ಸಿ ಎ- ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ಪ್ರಿನ್ಸ್ ತೋಟ್ಟತಾಡಿ ಮೊದಲಾದವರು ಜೊತೆಯಲ್ಲಿದ್ದರು.

Related posts

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya
error: Content is protected !!