30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ