July 23, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya
error: Content is protected !!