25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!