23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!