September 6, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya
error: Content is protected !!