30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್‌ನ ರಾಷ್ಟ್ರದ ಜವಾಬ್ದಾರಿಯುತ ಹಾಗೂ ಕ್ರಿಯಾಶೀಲ ನಾಗರಿಕ ಪ್ರಶಸ್ತಿಗೆ ನಿಯೋಜಿಸಲ್ಪಟ್ಟ ಗಂಡಿಬಾಗಿಲಿನ ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ ಪೌಲೋಸ್‌ರವರನ್ನು ಅವರ ಆಶ್ರಮದಲ್ಲಿ ಸೀನಿಯರ್ ಛೇಂಬರ್‌ನ ಸದಸ್ಯರು ಫಲ ಪುಷ್ಪ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷ ಪೃಥ್ವಿರಂಜನ್ ರಾವ್, ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್, ಪೂರ್ವಾಧ್ಯಕ್ಷ ಪಿ.ಪಿ. ಜೋಯ್, ಉಪಾಧ್ಯಕ್ಷ ಹರೀಶ್ ಶೆಟ್ಟಿ, ಮೋಲ್ಸಿ ಜೋಯ್, ಸಿಯೋನ್ ಆಶ್ರಮದ ನಿರ್ದೇಶಕ ಮೇರಿ ಯು.ಪಿ., ಶೋಭಾ ಯು.ಪಿ. ಹಾಗೂ ಆಶ್ರಮದ ಎಲ್ಲಾ ನಿವಾಸಿಗಳು, ಕಾರ್ಯಕರ್ತರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆಶ್ರಮದ ಕಾರ್ಯಕ್ರಮಗಳಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ರೂ.20 ಸಾವಿರ ಸಹಾಯಧನವನ್ನು ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರು ಹಸ್ತಾಂತರಿಸಿದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya
error: Content is protected !!