September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್‌ನ ರಾಷ್ಟ್ರದ ಜವಾಬ್ದಾರಿಯುತ ಹಾಗೂ ಕ್ರಿಯಾಶೀಲ ನಾಗರಿಕ ಪ್ರಶಸ್ತಿಗೆ ನಿಯೋಜಿಸಲ್ಪಟ್ಟ ಗಂಡಿಬಾಗಿಲಿನ ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ ಪೌಲೋಸ್‌ರವರನ್ನು ಅವರ ಆಶ್ರಮದಲ್ಲಿ ಸೀನಿಯರ್ ಛೇಂಬರ್‌ನ ಸದಸ್ಯರು ಫಲ ಪುಷ್ಪ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷ ಪೃಥ್ವಿರಂಜನ್ ರಾವ್, ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್, ಪೂರ್ವಾಧ್ಯಕ್ಷ ಪಿ.ಪಿ. ಜೋಯ್, ಉಪಾಧ್ಯಕ್ಷ ಹರೀಶ್ ಶೆಟ್ಟಿ, ಮೋಲ್ಸಿ ಜೋಯ್, ಸಿಯೋನ್ ಆಶ್ರಮದ ನಿರ್ದೇಶಕ ಮೇರಿ ಯು.ಪಿ., ಶೋಭಾ ಯು.ಪಿ. ಹಾಗೂ ಆಶ್ರಮದ ಎಲ್ಲಾ ನಿವಾಸಿಗಳು, ಕಾರ್ಯಕರ್ತರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆಶ್ರಮದ ಕಾರ್ಯಕ್ರಮಗಳಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ರೂ.20 ಸಾವಿರ ಸಹಾಯಧನವನ್ನು ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರು ಹಸ್ತಾಂತರಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya
error: Content is protected !!