25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

ಬೆಳ್ತಂಗಡಿ: ಧರ್ಮಸ್ಥಳ ಠಾಣೆ ಅ.ಕ್ರ 89/2020 ರಲ್ಲಿ 310 ಗ್ರಾಂ ಗಾಂಜಾ,ಉಪ್ಪಿನಂಗಡಿ ಠಾಣೆ ಅ.ಕ್ರ 105/2023 ರಲ್ಲಿ 2.100 ಕೆ.ಜಿ ಗಾಂಜಾ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಿವಿಧ ಪೊಲೀಸ್ ಠಾಣೆಗಳ, ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕವಸ್ತುವನ್ನು ಸೂಕ್ತ ಪ್ರಕ್ರಿಯೆಯಲ್ಲಿ, ಜಿಲ್ಲಾ ಮಾದಕ ವಸ್ತು ವಿಲೇವಾರಿ ಕಮಿಟಿ ಮೂಲಕ ಫೆ.9ರಂದು ವಿಲೇವಾರಿ ಮಾಡಲಾಯಿತು.

Related posts

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya
error: Content is protected !!