25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಫೆ.7ರಂದು ವರದಿಯಾಗಿದೆ.

ಧರ್ಮಸ್ಥಳ ನಿವಾಸಿ ಚೇತನ್ ಎನ್.(26ವ) ಎಂಬವರ ದೂರಿನಂತೆ, ಫೆ. 07 ರಂದು ರಾತ್ರಿ KA 70 E 9952 ನೇ ಮೋಟಾರು ಸೈಕಲ್ ನ್ನು(ಬೈಕ್) ಅದರ ಸವಾರ ಸುಂದರ ಬಂಗೇರಾ ಎಂಬವರು ಸವಾರಿ ಮಾಡಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿಗೆ ತಲುಪುತ್ತಿದ್ದಂತೆ KA 13 B 4788 ನೇ ಕಾರನ್ನು, ಅದರ ಚಾಲಕ ಪ್ರಕಾಶ್(46) ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ಮೋಟಾರು ಸೈಕಲ್ ಗೆ ಢಿಕ್ಕಿ ಹೊಡೆದ ಪರಿಣಾಮ, ಮೋಟಾರು ಸೈಕಲ್ ಸವಾರ ಸುಂದರ ಬಂಗೇರಾ ರವರು ಮೋಟಾರು ಸೈಕಲ್ ನೊಂದಿಗೆ ರಸ್ತೆಗೆ ಬಿದ್ದು ಗಾಯಗೊಂಡವರನ್ನು, ಚಿಕಿತ್ಸೆಗಾಗಿ ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 15/2024 ಕಲಂ: 279,338 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
error: Content is protected !!