38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

ಉಜಿರೆ: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆಯು ಫೆ.12 ರಂದು ನಡೆಯಲಿದೆ.

ಬೆಳಿಗ್ಗೆ 9.30ರಿಂದ ಗಣಹೋಮ, ನಂತರ ಸತ್ಯನಾರಾಯಣ ದೇವರ ಪೂಜೆ, ಶನೀಶ್ವರ ಪೂಜೆ, ಸಂಜೆ 4 ರಿಂದ ಹಳೇಕೋಟೆ ಭಗವಾನ್ ಶಿರಾಡಿ ಸಾಯಿ ಸತ್ಯಸಾಯಿ ಸೇವಾಕೇಂದ್ರದಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ 12 ರವರೆಗೆ ಕಟೀಲು ಮೇಳದವರಿಂದ ಶ್ರೀ ದೇವಿ ಮಹ್ಮಾತೆ ಯಕ್ಷಗಾನ ಬಯಲಾಟ ಜರುಗಲಿದೆ ಎಂದು ಸದಾಶಿವ ಶೆಟ್ಟಿ ತಿಳಿಸಿದ್ದಾರೆ.

Related posts

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!