30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಯೋಜನೆಯ ಅನುಷ್ಠಾನಕ್ಕಾಗಿ ಆರಾಧನಾ ಸಮಿತಿಗರ ಸದಸ್ಯರುಗಳನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಸಿದೆ.ವ ಪ್ರಗತಿಪರ ಕೃಷಿಕ ಸಾಮಾಜಿಕ ಹೋರಾಟಗಾರ ಬಾಲಕೃಷ್ಣ ಭಟ್ ಪಿ.ಕಾಮೆಟ್ಟು ,ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಜಯಶೀಲಾ ಕುಶಾಲಪ್ಪ ಗೌಡ, ಶಿಬಾಜೆ ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಿನೇಶ್ ಪೆರ್ಲ ,ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷ ,ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಲಕ್ಷಣ್ ಮಲೆಕುಡಿಯ ರವರನ್ನು ನೇಮಕ ಮಾಡಿದೆ

Related posts

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya
error: Content is protected !!