30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 8ರಿಂದ ಪ್ರಾರಂಭಗೊಂಡು 11ರವರೆಗೆ ನಡೆಯಲಿದೆ.

ಫೆ. 8ರಂದು ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನ ಪೂಜೆ, ರಾತ್ರಿ ಶ್ರೀ ಪಂಚದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಸಂಘ ಆದೂರು ಪೇರಾಲ್ ಮತ್ತು ಅತಿಥಿ ಕಲಾವಿದರಿಂದ ಯಕ್ಷಗಾನ ಸುಧನ್ವ ಮೋಕ್ಷ, ಶ್ರೀ ರಂಗಪೂಜೆ, ಶ್ರೀ ದೇವಿ ಉತ್ಸವ, ನಿತ್ಯ ಬಲಿ, ನಡೆಯಿತು.


ಇಂದು ಬೆಳಿಗ್ಗೆ ದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ರಾತ್ರಿ 8.30ರಿಂದ ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!