September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 8ರಿಂದ ಪ್ರಾರಂಭಗೊಂಡು 11ರವರೆಗೆ ನಡೆಯಲಿದೆ.

ಫೆ. 8ರಂದು ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನ ಪೂಜೆ, ರಾತ್ರಿ ಶ್ರೀ ಪಂಚದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಸಂಘ ಆದೂರು ಪೇರಾಲ್ ಮತ್ತು ಅತಿಥಿ ಕಲಾವಿದರಿಂದ ಯಕ್ಷಗಾನ ಸುಧನ್ವ ಮೋಕ್ಷ, ಶ್ರೀ ರಂಗಪೂಜೆ, ಶ್ರೀ ದೇವಿ ಉತ್ಸವ, ನಿತ್ಯ ಬಲಿ, ನಡೆಯಿತು.


ಇಂದು ಬೆಳಿಗ್ಗೆ ದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ರಾತ್ರಿ 8.30ರಿಂದ ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya
error: Content is protected !!