September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಣೆ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದು ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಬಿಲ್, ಫೈನಾನ್ಸ್ ಆಫೀಸರ್ ವಂದನಿಯ ಫಾ. ಅಬ್ರಹಾಂ ಪಟ್ಟೀರಿ,ಕೆ ಎಸ್ ಎಂ ಸಿ ಎ- ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ಪ್ರಿನ್ಸ್ ತೋಟ್ಟತಾಡಿ ಮೊದಲಾದವರು ಜೊತೆಯಲ್ಲಿದ್ದರು.

Related posts

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಭಾರತದ ಟಾಪ್ 100 ಜ್ಯುವೆಲ್ಲರಿ ಪಟ್ಟಿಯಲ್ಲಿ ಪುತ್ತೂರಿನ “ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್” ಗೆ ಸ್ಥಾನ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!