September 6, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಜೂ.8:ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!