23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya
error: Content is protected !!