24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್‌ನ ರಾಷ್ಟ್ರದ ಜವಾಬ್ದಾರಿಯುತ ಹಾಗೂ ಕ್ರಿಯಾಶೀಲ ನಾಗರಿಕ ಪ್ರಶಸ್ತಿಗೆ ನಿಯೋಜಿಸಲ್ಪಟ್ಟ ಗಂಡಿಬಾಗಿಲಿನ ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ ಪೌಲೋಸ್‌ರವರನ್ನು ಅವರ ಆಶ್ರಮದಲ್ಲಿ ಸೀನಿಯರ್ ಛೇಂಬರ್‌ನ ಸದಸ್ಯರು ಫಲ ಪುಷ್ಪ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷ ಪೃಥ್ವಿರಂಜನ್ ರಾವ್, ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್, ಪೂರ್ವಾಧ್ಯಕ್ಷ ಪಿ.ಪಿ. ಜೋಯ್, ಉಪಾಧ್ಯಕ್ಷ ಹರೀಶ್ ಶೆಟ್ಟಿ, ಮೋಲ್ಸಿ ಜೋಯ್, ಸಿಯೋನ್ ಆಶ್ರಮದ ನಿರ್ದೇಶಕ ಮೇರಿ ಯು.ಪಿ., ಶೋಭಾ ಯು.ಪಿ. ಹಾಗೂ ಆಶ್ರಮದ ಎಲ್ಲಾ ನಿವಾಸಿಗಳು, ಕಾರ್ಯಕರ್ತರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆಶ್ರಮದ ಕಾರ್ಯಕ್ರಮಗಳಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ರೂ.20 ಸಾವಿರ ಸಹಾಯಧನವನ್ನು ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರು ಹಸ್ತಾಂತರಿಸಿದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!