37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ: ಇಲ್ಲಿಯ ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.10ರಂದು ನೇರೋಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ನೇತೃತ್ವದಲ್ಲಿ ನಡೆಯಲಿದೆ.

ಸಂಜೆ 5.00 ಗಂಟೆಗೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ 7.00ಕ್ಕೆ ಮಹಾಪೂಜೆ, ರಾತ್ರಿ 7.30ಕ್ಕೆ ಆಹ್ವಾನಿತ ತಂಡದಿಂದ ಕುಣಿತ ಭಜನೆ, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಕುಣಿತ ಭಜನೆಯ ದೀಪ ಪ್ರಜ್ವಲನೆ ಹಾಗೂ ಆಶೀರ್ವಚನವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಸಾಧ್ವಿ ಶ್ರೀ ಮಾತಾನಂದಮಯಿ ನೆರವೇರಿಸಲಿದ್ದಾರೆ.

ರಾತ್ರಿ 9.00ರಿಂದ ಮಂದಾರ ಕಲಾವಿದರು ಉಜಿರೆ ಅರ್ಪಿಸುವ ‘ಬ್ರಹ್ಮದಂಡ’ ಭಕ್ತಪ್ರಧಾನ ಸಾಂಸಾರಿಕ ತುಳು ಸಾಮಾಜಿಕ ಹಾಸ್ಯಮಯ ನಾಟಕ ನಡೆಯಲಿದೆ.

Related posts

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya
error: Content is protected !!