September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ: ಇಲ್ಲಿಯ ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.10ರಂದು ನೇರೋಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ನೇತೃತ್ವದಲ್ಲಿ ನಡೆಯಲಿದೆ.

ಸಂಜೆ 5.00 ಗಂಟೆಗೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ 7.00ಕ್ಕೆ ಮಹಾಪೂಜೆ, ರಾತ್ರಿ 7.30ಕ್ಕೆ ಆಹ್ವಾನಿತ ತಂಡದಿಂದ ಕುಣಿತ ಭಜನೆ, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಕುಣಿತ ಭಜನೆಯ ದೀಪ ಪ್ರಜ್ವಲನೆ ಹಾಗೂ ಆಶೀರ್ವಚನವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಸಾಧ್ವಿ ಶ್ರೀ ಮಾತಾನಂದಮಯಿ ನೆರವೇರಿಸಲಿದ್ದಾರೆ.

ರಾತ್ರಿ 9.00ರಿಂದ ಮಂದಾರ ಕಲಾವಿದರು ಉಜಿರೆ ಅರ್ಪಿಸುವ ‘ಬ್ರಹ್ಮದಂಡ’ ಭಕ್ತಪ್ರಧಾನ ಸಾಂಸಾರಿಕ ತುಳು ಸಾಮಾಜಿಕ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!