ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಯು ಫೆ.9ರಿಂದ 11ರವರೆಗೆ ಕಾಪು-ಉಪರಡ್ಕ ದೈವಸ್ಥಾನದಲ್ಲಿ ನಡೆಯಲಿರುವುದು.

ಫೆ.8ರಂದು ಬೆಳಿಗ್ಗೆ ಕಾಪು ಸ್ಥಾನದಲ್ಲಿ ಗಣಹೋಮ, ಫೆ.9ರಂದು ಬೆಳಿಗ್ಗೆ ತೋರಣ, ಭಂಡಾರ ಹಿಡಿಯುವುದು ಮತ್ತು ಬ್ರಹ್ಮರು, ಕುಮಾರ, ಬೊಳ್ಯ, ಪಾಲೇಶರಾಯ, ಪಾಳೆದುಳ್ಳಾಲ್ತಿ, ಮುಗೇರ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

ಫೆ.10ರಂದು ತೋರಣ ಮುಹೂರ್ತ, ಮಧ್ಯಾಹ್ನ ಮೆದಿನದಿಂದ ರುದ್ರ ಚಾಮುಂಡಿ ದೈವದ ಭಂಡಾರ ತರುವುದು, ಸಂಜೆ ಹೊಸ್ತೋಟದಿಂದ ಕೊಡಮಣಿತ್ತಾಯ ದೈವದ ಭಂಡಾರ ತರುವುದು, ಗುತ್ತುವಿನಿಂದ ಶಿರಾಡಿ ದೈವದ ಭಂಡಾರ ತರುವುದು. ರಾತ್ರಿ ಬ್ರಹ್ಮರು, ರುದ್ರಚಾಮುಂಡಿ, ಕಲ್ಕುಡ, ಪಂಜುರ್ಲಿ ಇತ್ಯಾದಿ ದೈವಗಳ ನೇಮೋತ್ಸವ ಜರುಗಲಿದೆ. ಫೆ.11ರಂದು ಕೊಡಮಣಿತ್ತಾಯ, ಶಿರಾಡಿ, ಬಚ್ಚನಾಯ್ಕ, ಗುಳಿಗ ಇತ್ಯಾದಿ ದೈವಗಳ ನೇಮೋತ್ಸವ ನಡೆಯಲಿರುವುದು. ಫೆ.12ರಂದು ಬೆಳಿಗ್ಗೆ ಶುದ್ಧ ಕಲಶ, ತಂಬಿಲ ನಡೆಯಲಿದೆ.

Related posts

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya
error: Content is protected !!