27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

ಉಜಿರೆ: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆಯು ಫೆ.12 ರಂದು ನಡೆಯಲಿದೆ.

ಬೆಳಿಗ್ಗೆ 9.30ರಿಂದ ಗಣಹೋಮ, ನಂತರ ಸತ್ಯನಾರಾಯಣ ದೇವರ ಪೂಜೆ, ಶನೀಶ್ವರ ಪೂಜೆ, ಸಂಜೆ 4 ರಿಂದ ಹಳೇಕೋಟೆ ಭಗವಾನ್ ಶಿರಾಡಿ ಸಾಯಿ ಸತ್ಯಸಾಯಿ ಸೇವಾಕೇಂದ್ರದಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಸಂಜೆ 6ರಿಂದ 12 ರವರೆಗೆ ಕಟೀಲು ಮೇಳದವರಿಂದ ಶ್ರೀ ದೇವಿ ಮಹ್ಮಾತೆ ಯಕ್ಷಗಾನ ಬಯಲಾಟ ಜರುಗಲಿದೆ ಎಂದು ಸದಾಶಿವ ಶೆಟ್ಟಿ ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya
error: Content is protected !!