July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ .ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಯೋಜನೆಯ ಅನುಷ್ಠಾನಕ್ಕಾಗಿ ಆರಾಧನಾ ಸಮಿತಿಗರ ಸದಸ್ಯರುಗಳನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಸಿದೆ.ವ ಪ್ರಗತಿಪರ ಕೃಷಿಕ ಸಾಮಾಜಿಕ ಹೋರಾಟಗಾರ ಬಾಲಕೃಷ್ಣ ಭಟ್ ಪಿ.ಕಾಮೆಟ್ಟು ,ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ಜಯಶೀಲಾ ಕುಶಾಲಪ್ಪ ಗೌಡ, ಶಿಬಾಜೆ ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಿನೇಶ್ ಪೆರ್ಲ ,ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷ ,ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಲಕ್ಷಣ್ ಮಲೆಕುಡಿಯ ರವರನ್ನು ನೇಮಕ ಮಾಡಿದೆ

Related posts

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!