23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 8ರಿಂದ ಪ್ರಾರಂಭಗೊಂಡು 11ರವರೆಗೆ ನಡೆಯಲಿದೆ.

ಫೆ. 8ರಂದು ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನ ಪೂಜೆ, ರಾತ್ರಿ ಶ್ರೀ ಪಂಚದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಸಂಘ ಆದೂರು ಪೇರಾಲ್ ಮತ್ತು ಅತಿಥಿ ಕಲಾವಿದರಿಂದ ಯಕ್ಷಗಾನ ಸುಧನ್ವ ಮೋಕ್ಷ, ಶ್ರೀ ರಂಗಪೂಜೆ, ಶ್ರೀ ದೇವಿ ಉತ್ಸವ, ನಿತ್ಯ ಬಲಿ, ನಡೆಯಿತು.


ಇಂದು ಬೆಳಿಗ್ಗೆ ದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ, ರಾತ್ರಿ 8.30ರಿಂದ ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.

Related posts

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!