23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಣೆ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದು ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಬಿಲ್, ಫೈನಾನ್ಸ್ ಆಫೀಸರ್ ವಂದನಿಯ ಫಾ. ಅಬ್ರಹಾಂ ಪಟ್ಟೀರಿ,ಕೆ ಎಸ್ ಎಂ ಸಿ ಎ- ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ಪ್ರಿನ್ಸ್ ತೋಟ್ಟತಾಡಿ ಮೊದಲಾದವರು ಜೊತೆಯಲ್ಲಿದ್ದರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya
error: Content is protected !!