23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

ಬೆಳ್ತಂಗಡಿ :ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರು ಬೆಳ್ತಂಗಡಿ ಧರ್ಮಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿ ಧರ್ಮಪ್ರಾಂತ್ಯದ ರಜತ ಸಂಭ್ರಮ, ಫೆ. 11ರಂದು ನಡೆಯುವ ಬೆಳ್ಳಿ ಹಬ್ಬದ ಆಚರಣೆ ಮತ್ತು ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ ಆಚರಣೆ ಸಿದ್ಧತೆಗಳನ್ನು ವೀಕ್ಷಿಸಿ ಮಾಹಿತಿಯನ್ನು ಪಡೆದು ಎಲ್ಲಾ ರೀತಿಯ ಬೆಂಬಲವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿಯಪರಂಬಿಲ್, ಫೈನಾನ್ಸ್ ಆಫೀಸರ್ ವಂದನಿಯ ಫಾ. ಅಬ್ರಹಾಂ ಪಟ್ಟೀರಿ,ಕೆ ಎಸ್ ಎಂ ಸಿ ಎ- ಪಿ ಆರ್ ಓ ಸೇಬಾಷ್ಟಿಯನ್ ಪಿ ಸಿ, ಪ್ರಿನ್ಸ್ ತೋಟ್ಟತಾಡಿ ಮೊದಲಾದವರು ಜೊತೆಯಲ್ಲಿದ್ದರು.

Related posts

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya
error: Content is protected !!