22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya
error: Content is protected !!