23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya
error: Content is protected !!