September 6, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!