23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಶಿಲಾ೯ಲು: ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟ
ಶಿರ್ಲಾಲು ಇದರ ಮಹಾಸಭೆಯನ್ನು
ಫೆ.9 ಶಿಲ೯ಲು ಪಂಚಾಯತ್‌ ಸಭಾಭವನದಲ್ಲಿ ನಡೆಯಿತು.
ಗ್ರಾ.ಪಂ. ಪಂಚಾಯತ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮವನ್ನುಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾ ದ ಸ್ವಸ್ತಿಕ್
ಅವರು ಸಂಜೀವಿನಿ ಯೋಜನೆ ಕುರಿತಾಗಿ ಸದಸ್ಯರಿಗೆ ಮಾಹಿತಿ ನೀಡಿದರು.
ಕೃಷಿಯೇತರ ಚಟುವಟಿಕೆಗಳ ಮಾಹಿತಿ ಯನ್ನು ಬ್ಲಾಕ್ ಮ್ಯಾನೇಜರ್ ನಿತೀಶ್ ಅವರು
ನೀಡಿದರು. ನಿತೀಶ್ ಅವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು.ಪದಾಧಿಕಾರಿಗಳ ಪದಗ್ರಹಣ ನಡೆಸಿ
ಪದಾಧಿಕಾರಿಗಳನ್ನು ಗೌರವಿಸಲಾಯಿತು. ದಾಖಲಾತಿ ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸ
ಲಾಯಿತು. Mbk ಚಂದ್ರಾವತಿಯವರು ಕಾರ್ಯಕ್ರಮ
ನಿರೂಪಿಸಿದರು. Lcrp ಸುನಿತಾ ಅವರು ಒಕ್ಕೂಟದ ವರದಿ ಮಂಡಿಸಿದರು. Mbk ಒಕ್ಕೂಟದ ಜಮಾ ಖರ್ಚಿನ ವಿವರ
ಮಂಡಿಸಿದರು.ಸಭೆಯಲ್ಲಿ ಪಂಚಾಯತ್ ನ ಸರ್ವ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,
ಆಶಾಕಾರ್ಯಕರ್ತೆಯರು ಸಂಜೀವಿನಿಯಸದಸ್ಯರು ಪಶು ಸಖಿ, ಕೃಷಿ ಸಖಿ, ಆಶಾಕಾರ್ಯಕರ್ತೆಯರು ಸಂಜೀವಿನಿಯ ಸದಸ್ಯರು ಪಶು ಸಖಿ, ಕೃಷಿ ಸಖಿ ಉಪಸ್ಥಿತರಿದ್ದರು. Lcrp ಅಶ್ವಿನಿ ಸ್ವಾಗತಿಸಿದರು.Mbk ಧನ್ಯವಾದ ವಿತ್ತರು

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!