22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

ಬೆಳ್ತಂಗಡಿ : ತಾಲೂಕಿನ ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದ್ದು ಸಂಪೂರ್ಣ ಶಿಲಾಮಯಗೊಂಡಿರುವ ಕ್ಷೇತ್ರ ಫೆಬ್ರವರಿ 17ರಿಂದ 26ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ.

ಈ ಪ್ರಯುಕ್ತ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ಷೇತ್ರಕ್ಕೆ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ.

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya
error: Content is protected !!